Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:8 - ಕನ್ನಡ ಸತ್ಯವೇದವು C.L. Bible (BSI)

8 ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗೆ ಅಂದುಕೊಳ್ಳುವದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಅಂದುಕೊಳ್ಳುತ್ತೀರಿ? ಯಾವದು ಸುಲಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಮಾನ್ಸಾನಿ ಯೌಜುಲಾಗಲ್ಲೆ ಜೆಜುಕ್ ಕಳ್ಳೆ, ತನ್ನಾ “ತುಮಿ ತುಮ್ಚ್ಯಾ ಮನಾತುಚ್ ಅಶೆ ಕಾಯ್ ಯೌಜುಲ್ಯಾಸಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:8
23 ತಿಳಿವುಗಳ ಹೋಲಿಕೆ  

ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)


ಆಗ ಯೇಸು, “ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ?


ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು.


ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?


ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಮೂರ್ಖನ ಯೋಜನೆ ಪಾಪಮಯ; ಕುಚೋದ್ಯನು ಜನರಿಂದ ತಿರಸ್ಕೃತನು.


ದುರುಳರ ಕುಯುಕ್ತಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರ ಸುಸೂಕ್ತಿ ಆತನಿಗೆ ಪ್ರಿಯ.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.


ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.


ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎಂದು ಹೇಳುವುದು ಸುಲಭವೋ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎನ್ನುವುದು ಸುಲಭವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು