Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:16 - ಕನ್ನಡ ಸತ್ಯವೇದವು C.L. Bible (BSI)

16 ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸೀಮೋನನೆಂಬವನಿಗೆ ಪೇತ್ರನೆಂದು ಹೆಸರನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸುವು ಈ ಹನ್ನೆರಡು ಮಂದಿಯನ್ನು ಆರಿಸಿಕೊಂಡನು: ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರನ್ನಿತ್ತನು),

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ನೇಮಿಸಿದ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಇಂತಿವೆ: ಸೀಮೋನನಿಗೆ ಯೇಸು “ಪೇತ್ರ” ಎಂಬ ಹೆಸರನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜುನ್ ಎಚುನ್ ಕಾಡಲ್ಲ್ಯಾ ಬಾರಾ ಜಾನಾಂಚಿ ನಾವಾ ಹಿ - ಸಿಮಾವ್ ಹೆಕಾ ಜೆಜುನ್, ಪೆದ್ರು ಮನುನ್ ನಾವ್ ದಿಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:16
14 ತಿಳಿವುಗಳ ಹೋಲಿಕೆ  

ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.


ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಸಿಮೋನನನ್ನೂ ಆತನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾದ ಇವರು ಸರೋವರದಲ್ಲಿ ಬಲೆಬೀಸುತ್ತಾ ಇದ್ದರು.


ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ", ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ :


ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು).


ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು