Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:28 - ಕನ್ನಡ ಸತ್ಯವೇದವು C.L. Bible (BSI)

28 ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28-30 ಇದಲ್ಲದೆ ಅವರು - ಇವನಿಗೆ ದೆವ್ವ ಹಿಡಿದದೆ ಎಂದು ಹೇಳಿದ್ದರಿಂದ ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಎಷ್ಟು ದೂಷಿಸಿದಾಗ್ಯೂ ಅವರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಉಂಟಾಗುವದು, ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದನು; ಅವನು ಶಾಶ್ವತ ಪಾಪದೊಳಗೆ ಸೇರಿದವನಾದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಖರೆಚ್ ಮಿಯಾ ತುಮ್ಕಾ ಸಾಂಗ್ತಾ, ಮಾನ್ಸಾನಿ ಕರಲ್ಲ್ಯಾ ಸಗ್ಳ್ಯಾ ಪಾಪಾಂಚಿ, ಅನಿ ದೆವಾಚ್ಯಾ ವರ್‍ತಿ ಬೊಲಲ್ಲ್ಯಾ ನಿಂದ್ಯಾಂಚಿ, ಮಾಪಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:28
8 ತಿಳಿವುಗಳ ಹೋಲಿಕೆ  

ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


“ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.


ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು