Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:3 - ಕನ್ನಡ ಸತ್ಯವೇದವು C.L. Bible (BSI)

3 ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಕೈಬತ್ತಿದ್ದವನಿಗೆ - ಎದ್ದು ನಡುವೆ ಬಾ ಎಂದು ಹೇಳಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು ಕೈಬತ್ತಿದ್ದ ಆ ಮನುಷ್ಯನಿಗೆ, “ಎದ್ದುನಿಲ್ಲು, ಜನರೆಲ್ಲರೂ ನಿನ್ನನ್ನು ನೋಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುನ್ ತ್ಯಾ ಅಕಡಲ್ಲ್ಯಾ ಹಾತಾಚ್ಯಾಕ್ “ಉಟುನ್ ಫಿಡೆ ಯೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:3
12 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.


ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.


ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ಬತ್ತಿದ ಕೈಯುಳ್ಳ ಒಬ್ಬ ವ್ಯಕ್ತಿ ಅಲ್ಲಿದ್ದನು. ಯೇಸುವಿನ ಮೇಲೆ ತಪ್ಪುಹೊರಿಸುವ ಉದ್ದೇಶದಿಂದ ಕೆಲವರು, “ಸಬ್ಬತ್ ದಿನ ಸ್ವಸ್ಥಗೊಳಿಸುವುದು ಶಾಸ್ತ್ರಬದ್ಧವೇ?" ಎಂದು ಯೇಸುವನ್ನು ಕೇಳಿದರು.


ಅವನನ್ನು ಸಬ್ಬತ್‍ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು.


“ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು