Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:40 - ಕನ್ನಡ ಸತ್ಯವೇದವು C.L. Bible (BSI)

40 ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ “ತುಮಿ ಕಶ್ಯಾಕ್ ಭಿವ್‍ಲ್ಯಾಶಿ? ತುಮ್ಕಾ ಅಜುನ್ಬಿ ವಿಶ್ವಾಸ್‍ ನಾ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:40
10 ತಿಳಿವುಗಳ ಹೋಲಿಕೆ  

ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು.


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.


ಇದನ್ನು ಗಮನಿಸಿದ ಯೇಸು, “ಅಲ್ಪವಿಶ್ವಾಸಿಗಳೇ, ರೊಟ್ಟಿಯನ್ನು ತಂದಿಲ್ಲವೆಂದು ನಿಮ್ಮನಿಮ್ಮಲ್ಲೇ ಚರ್ಚೆ ಏಕೆ?


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?


ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು.


ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು