Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:5 - ಕನ್ನಡ ಸತ್ಯವೇದವು C.L. Bible (BSI)

5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬೇರೆ ಕೆಲವು ಬೀಜ ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು; ಅಲ್ಲಿ ಮಣ್ಣು ತೆಳ್ಳಗಿದ್ದದರಿಂದ ಅವು ಬೇಗ ಮೊಳೆತವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೆಲವು ಬೀಜಗಳು ಬಂಡೆಯ ನೆಲದ ಮೇಲೆ ಬಿದ್ದವು. ಆ ನೆಲದಲ್ಲಿ ಸಾಕಷ್ಟು ಮಣ್ಣಿರಲಿಲ್ಲ. ನೆಲವು ಆಳವಾಗಿಲ್ಲದಿದ್ದ ಕಾರಣ ಬೀಜಗಳು ಬಹಳ ಬೇಗನೆ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಉಲ್ಲೆ ಭ್ಹಿಂಯ್, ಗುಂಡ್ಯಾಚೊ ತಳಾಪ್ ಹೊತ್ತ್ಯಾ ಜಿಮ್ನಿರ್ ಪಡ್ಲೆ, ಥೈ ವೈಲ್ಯಾ ವೈರ್, ಉಲ್ಲಿ ಮಾಟಿ ಹೊತ್ತಿ, ತಸೆ ಮನುನ್, ತೆ, ಲಗ್ಗುನಾಚ್ ಉಗ್ವುನ್ ಯೆಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:5
11 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿಹೋದವು.


ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ಬಿತ್ತನೆಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು