Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:2 - ಕನ್ನಡ ಸತ್ಯವೇದವು C.L. Bible (BSI)

2 ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ದೋಣಿಯಿಂದ ಇಳಿದುಬಂದ ಕೂಡಲೆ ದೆವ್ವಹಿಡಿದವನೊಬ್ಬನು ಸಮಾಧಿಯ ಗವಿಗಳೊಳಗಿಂದ ಆತನೆದುರಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ದೋಣಿಯಿಂದ ಹೊರಕ್ಕೆ ಬಂದಾಗ, ಒಬ್ಬ ಮನುಷ್ಯನು ಸಮಾಧಿಯ ಗವಿಗಳಿಂದ ಆತನ ಬಳಿಗೆ ಬಂದನು. ಅವನಿಗೆ ದೆವ್ವಹಿಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜು, ಢೊನಿತ್ನಾ ಉತ್ರುನ್ ಯೆಲ್ಲ್ಯಾ ತನ್ನಾ, ಎಕ್ ಮಾನುಸ್ ಮಸಂಕಿತ್ನಾ ಭಾಯ್ರ್ ಯೆಲೊ, ಅನಿ ಜೆಜುಕ್ ಭೆಟ್ಲೊ. ತ್ಯಾ ಮಾನ್ಸಾಚ್ಯಾ ಆಂಗಾತ್ ಗಿರೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:2
13 ತಿಳಿವುಗಳ ಹೋಲಿಕೆ  

ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು?


ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು.


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ.


ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು.


ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.


ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು.


(ದೆವ್ವ ಹಿಡಿದಿದೆ ಎಂದು ತಮ್ಮನ್ನು ಕೆಲವರು ನಿಂದಿಸುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು).


ಜನರೆಲ್ಲರೂ ಆಶ್ಚರ್ಯಚಕಿತರಾದರು.


ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು.


ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು.


ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು.


ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು