Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:45 - ಕನ್ನಡ ಸತ್ಯವೇದವು C.L. Bible (BSI)

45 ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಲೊಕಾಕ್ನಿ ಧಾಡುನ್ ಹೊಲ್ಲ್ಯಾ ಮಾನಾ, ಜೆಜುನ್ ಅಪ್ಲ್ಯಾ ಶಿಸಾಕ್ನಿ ಢೊನಿತ್ ಚಡುನ್ ತಿಕುಲ್ಲ್ಯಾ ದಂಡೆಕ್ ಬೆತ್ಸಾಯಿದಾ ಮನ್ತಲ್ಲ್ಯಾ ಗಾವಾಕ್ ಜಾವ್ಕ್ ಸಾಂಗ್ಲ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:45
6 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.


ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು.


“ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.


:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು