Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:14 - ಕನ್ನಡ ಸತ್ಯವೇದವು C.L. Bible (BSI)

14 ಅವರೆಲ್ಲರೂ ಹಿಂದಿರುಗಿ ಬಂದಾಗ ಉಳಿದ ಶಿಷ್ಯರ ಸುತ್ತಲೂ ಜನರು ದೊಡ್ಡ ಗುಂಪಾಗಿ ನೆರೆದಿರುವುದನ್ನು ಧರ್ಮಶಾಸ್ತ್ರಿಗಳು ಇವರೊಡನೆ ವಾದಿಸುತ್ತಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಅವರು [ಉಳಿದ] ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಹುರಲ್ಲ್ಯಾ ಶಿಸಾತ್ನಿ ಯೆವ್ನ್ ಮಿಳ್ತಾನಾ ತ್ಯಾ ಶಿಸಾಂಚ್ಯಾ ಭೊತ್ಯಾನಿ ಲೈ ಲೊಕಾಂಚೊ ತಾಂಡೊ ಜಮಲ್ಲೊ ಅನಿ ಖಾಯ್ದೆ ಶಿಕ್ವುತಲೆ ತೆಂಚ್ಯಾಕ್ಡೆ ವಾದ್ ಕರುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:14
9 ತಿಳಿವುಗಳ ಹೋಲಿಕೆ  

ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.


“ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು?” ಎಂದು ಕೇಳಿದರು.


ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು.


ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ‘ಎಲೀಯನು ಬಂದಾಗಿದೆ; ಆತನ ವಿಷಯವಾಗಿ ಮೊದಲೇ ಬರೆದಿರುವಂತೆ ಜನರು ತಮ್ಮ ಇಚ್ಛಾನುಸಾರ ಆತನನ್ನು ಹಿಂಸಿಸಿದ್ದೂ ಆಗಿದೆ’,” ಎಂದರು.


ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು