Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:21 - ಕನ್ನಡ ಸತ್ಯವೇದವು C.L. Bible (BSI)

21 ಯೇಸು, “ಇವನಿಗೆ ಎಷ್ಟು ದಿನದಿಂದ ಹೀಗಾಗುತ್ತಿದೆ?” ಎಂದು ಹುಡುಗನ ತಂದೆಯನ್ನು ವಿಚಾರಿಸಿದರು. ಅದಕ್ಕೆ ಅವನು “ಬಾಲ್ಯದಿಂದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಗೂ ನೀರಿಗೂ ದೂಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅವನ ತಂದೆಯನ್ನು - ಇದು ಇವನಿಗೆ ಬಂದು ಎಷ್ಟು ದಿನವಾಯಿತು ಎಂದು ಕೇಳಿದಾಗ ಅವನು - ಚಿಕ್ಕಂದಿನಲ್ಲಿಯೇ ಬಂದಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ಎಷ್ಟು ಕಾಲದಿಂದ ಹೀಗಾಗುತ್ತಿದೆ?” ಎಂದು ಆ ಹುಡುಗನ ತಂದೆಯನ್ನು ಕೇಳಿದನು. ಅದಕ್ಕೆ ತಂದೆಯು, “ಬಾಲ್ಯದಿಂದಲೇ ಹೀಗಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಹೆಕಾ ಕನ್ನಾಚ್ಯಾನ್ ಅಶೆ ಹೊವ್ಲಾ?” ಮನುನ್ ಜೆಜುನ್ ತ್ಯಾ ಪೊರಾಂಚ್ಯಾ ಬಾಬಾಕ್ ಇಚಾರ್‍ಲ್ಯಾನ್. ತೆನಿ “ತೊ ಬಾರಿಕ್ ಹೊತ್ತೊ ತನ್ನಾಚ್ಯಾನುಚ್ ತೆಕಾ ಅಶೆ ಹೊವ್ಲಾ,” ಮನುನ್ ಸಾಂಗುನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:21
15 ತಿಳಿವುಗಳ ಹೋಲಿಕೆ  

ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು.


ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ.


ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.


‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.


ಯೇಸು ಸ್ವಾಮಿ ನಡೆದುಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡರು.


ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಾ ಇದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿ ಇದ್ದಳು. ಆಕೆ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ವೈದ್ಯರಿಗೆ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು.


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ಜ್ವಾಲೆಗಳು ಏರುವುದು ಮೇಲಕೆ ಜನರು ಹುಟ್ಟಿರುವುದು ದುಃಖಕೆ.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು.


ತಮ್ಮಿಂದ ಏನಾದರೂ ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯಮಾಡಿ,” ಎಂದು ಯೇಸುವನ್ನು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು