Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:28 - ಕನ್ನಡ ಸತ್ಯವೇದವು C.L. Bible (BSI)

28 ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಆತನನ್ನು ಏಕಾಂತದಲ್ಲಿ ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾನಾ ಜೆಜು ಘರಾತ್ ಭುತ್ತುರ್ ಗೆಲೊ, ಶಿಸಾನಿ ತೊ ಎಕ್ಲೊ ಹೊತ್ತ್ಯಾ ತನ್ನಾ “ತ್ಯಾ ಗಿರ್‍ಯಾಕ್ ಭಾಯ್ರ್ ಕಾಡುಕ್ ಅಮ್ಕಾ ಕಶ್ಯಾಕ್ ಹೊವ್ಕ್ ನಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:28
11 ತಿಳಿವುಗಳ ಹೋಲಿಕೆ  

ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು.


ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು.


ಅದಕ್ಕೆ ಪೇತ್ರನು, “ನಮಗೆ ಈ ಸಾಮತಿಯ ಅರ್ಥವನ್ನು ತಿಳಿಸಿ,” ಎಂದು ಕೇಳಿಕೊಂಡನು.


ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.


ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?” ಎಂದು ಕೇಳಿದರು.


ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು.


ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು.


ಆದರೆ ಯೇಸು ಅವನ ಕೈಹಿಡಿದು ಎತ್ತಲು ಅವನು ಎದ್ದುನಿಂತನು.


ಅದಕ್ಕೆ ಯೇಸು, “ಈ ಬಗೆಯ ದೆವ್ವವನ್ನು ಹೊರಗಟ್ಟಲು ಪ್ರಾರ್ಥನೆಯೇ ಹೊರತು ಬೇರೆ ಮಾರ್ಗವಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು