Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:24 - ಕನ್ನಡ ಸತ್ಯವೇದವು C.L. Bible (BSI)

24 ಮರುಕ್ಷಣವೇ ತಾನು ಹೇಗಿದ್ದೇನೆಂದು ಮರೆತುಬಿಡುವವನಿಗೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇವನು ತನ್ನನ್ನು ನೋಡಿಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವನು ಅಲ್ಲಿಂದ ಹೊರಟು ಹೋಗಿ, ತಾನು ಹೇಗಿದ್ದೇನೆಂಬುದನ್ನು ಬೇಗನೆ ಮರೆತುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಪ್ನಾಚೊ ರುಪ್ ಆರ್ಶ್ಯಾತ್ ಬಗುನ್ ಘೆವ್ನ್ ಕಡೆಕ್ ಗೆಲ್ಲ್ಯಾ ತನ್ನಾ ಅಪ್ನಾಚೊ ರುಪ್ ಕಸೊ ಹೊತ್ತೊ ಮನ್ತಲೆ ತಾಬೊಡ್ತೊಬ್ ಇಸ್ರುನ್ ಸೊಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:24
8 ತಿಳಿವುಗಳ ಹೋಲಿಕೆ  

ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.


ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.


ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.


ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿ,


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು