Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:22 - ಕನ್ನಡ ಸತ್ಯವೇದವು C.L. Bible (BSI)

22 ಆತನ ಸತ್ಕ್ರಿಯೆಗಳಿಂದಲೇ ವಿಶ್ವಾಸವು ಸಿದ್ಧಿಗೆ ಬಂದಿತು ಎಂಬುದನ್ನು ನಾವು ನೋಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಪ್ರವರ್ತಿಸಿ ಆ ಕ್ರಿಯೆಗಳಿಂದಲೇ ಸಿದ್ಧಿಗೆ ಬಂತೆಂಬದು ಕಾಣಬರುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ಅವನ ನಂಬಿಕೆ ಮತ್ತು ಅವನ ಕ್ರಿಯೆ ಒಟ್ಟಿಗೆ ಕಾರ್ಯ ಮಾಡಿದವು. ಅವನ ನಂಬಿಕೆಯು ಅವನ ಕ್ರಿಯೆಗಳಿಂದಲೇ ಪರಿಪೂರ್ಣಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಬ್ರಹಾಮನ ನಂಬಿಕೆಯೂ ಕ್ರಿಯೆಗಳೂ ಒಂದಾಗಿ ಕಾರ್ಯ ಸಾಧಿಸಿದವು. ಹೀಗೆ ಅವನು ಮಾಡಿದ ಕ್ರಿಯೆಗಳಿಂದಲೇ ಅವನ ನಂಬಿಕೆಯು ಸಂಪೂರ್ಣಗೊಂಡಿತು ಎಂದು ನೋಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚ್ಯಾ ಕಾಮಾಚ್ಯಾ ವೈನಾ ತೆಚೊ ವಿಶ್ವಾಸ್ ದಿಸುನ್ ಯೆಲೊ ಮನುನ್ ತಿಯಾ ಬಗ್ಲೆಯ್ ಅನಿ ವಿಶ್ವಾಸ್ ಕಾಮಾಂಚ್ಯಾ ವೈನಾ ಪುರಾ ಹೊಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:22
8 ತಿಳಿವುಗಳ ಹೋಲಿಕೆ  

ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು