Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:4 - ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೇ, ಹಡಗು ಎಷ್ಟೇ ದೊಡ್ಡದಿರಲಿ, ಎಂತಹ ಬಿರುಗಾಳಿಯ ಬಡಿತಕ್ಕೇ ಸಿಕ್ಕಿರಲಿ, ಕೇವಲ ಒಂದು ಚಿಕ್ಕ ಚುಕ್ಕಾಣಿಯಿಂದ ನಾವಿಕನು ತನಗೆ ಇಷ್ಟಬಂದ ಕಡೆಗೆ ಅದನ್ನು ತಿರುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಡಗುಗಳನ್ನು ನೋಡಿರಿ. ಅವು ಬಹು ದೊಡ್ಡವು, ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ನಡಿಸುವವನು ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದೇ ನಿಯಮ ಹಡಗುಗಳಿಗೂ ಅನ್ವಯಿಸುತ್ತದೆ. ಹಡಗು ಬಹಳ ದೊಡ್ಡದಾಗಿರುತ್ತದೆ ಮತ್ತು ಬಲವಾದ ಗಾಳಿಯು ಅದನ್ನು ತಳ್ಳಿಕೊಂಡು ಹೋಗುತ್ತದೆ. ಆದರೆ ಒಂದು ಸಣ್ಣ ಚುಕ್ಕಾಣಿಯು ಆ ದೊಡ್ಡ ಹಡಗನ್ನು ನಿಯಂತ್ರಿಸುತ್ತದೆ. ಚುಕ್ಕಾಣಿಯನ್ನು ಹತೋಟಿಯಲ್ಲಿ ಇಟ್ಟುಕೊಂಡಿರುವವನು ಹಡಗು ಹೋಗಬೇಕಾದ ಮಾರ್ಗವನ್ನು ತೀರ್ಮಾನಿಸುತ್ತಾನೆ. ಅವನ ಅಪೇಕ್ಷೆಯಂತೇ ಹಡಗು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಡಗುಗಳ ಉದಾಹರಣೆಯೂ ಅದರಂತೆ ಇದೆ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ನಡೆಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ಅವುಗಳನ್ನು ತಿರುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ನಾ ಹೊಲ್ಲ್ಯಾರ್, ಮೊಟ್ಯಾ ಢೊನಿಚ್ಯಾ ವಿಶಯಾತ್ ಚಿಂತುನ್ ಬಗಾ, ಢೊನ್ ಲೈ ಮೊಟಿ ರ್‍ಹಾತಾ ಅನಿ ವಾರೆ ತೆಕಾ ಹುಡ್ವುನ್ ನ್ಹೆತಾ, ಖರೆ ಎಕ್ ಬಾರಿಕ್ ಢೊನಿಚೆ ದಿಕ್ಕಾ ಬದಲ್ತಲೆ ವಸ್ತು ಸಗ್ಳ್ಯಾ ಮೊಟ್ಯಾ ಢೊನಿಕ್ ಹತೊಟಿತ್ ಥವ್ನ್ ಘೆತಾ ಅನಿ ತೊ ಚಾಲ್ವುತಲೊ ಅಪ್ನಾಕ್ ಪಾಜೆ ತಸೆ ಢೊನಿಕ್‍ ಚಾಲ್ವುನ್ ಘೆವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:4
8 ತಿಳಿವುಗಳ ಹೋಲಿಕೆ  

ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು.


ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಆದರೆ ಶತಾಧಿಪತಿ ಪೌಲನನ್ನು ನಂಬದೆ, ನೌಕೆಯ ನಾಯಕನ ಹಾಗೂ ಅದರ ಯಜಮಾನನ ಮಾತುಗಳಿಗೆ ಕಿವಿಗೊಟ್ಟನು.


ಕುದುರೆಗಳನ್ನು ಗಮನಿಸಿರಿ, ಅವುಗಳ ಬಾಯಿಗೆ ಹಾಕುವ ಚಿಕ್ಕ ಕಡಿವಾಣದಿಂದ ನಮಗೆ ಇಷ್ಟಬಂದ ಕಡೆಗೆ ಅವುಗಳನ್ನು ನಡೆಸುತ್ತೇವೆ.


ನಾಲಿಗೆಯೂ ಹಾಗೆಯೇ. ಅದು ಶರೀರದ ಸಣ್ಣ ಅಂಗವಾಗಿದ್ದರೂ ಬಡಾಯಿ ಕೊಚ್ಚುವುದು ಬಹಳ. ಒಂದು ಸಣ್ಣ ಕಿಡಿಯು ದೊಡ್ಡ ಕಾಡನ್ನೇ ಸುಡಬಲ್ಲದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು