Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:33 - ಕನ್ನಡ ಸತ್ಯವೇದವು C.L. Bible (BSI)

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವದೆಲ್ಲಾ ಅಶುದ್ಧವಾಗಿರುವದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:33
11 ತಿಳಿವುಗಳ ಹೋಲಿಕೆ  

ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.


ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಅವನು ಆ ಮನೆಯನ್ನು ಕೆಡವಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.


ಆ ಜಂತುಗಳ ಹೆಣ ಯಾವ ವಸ್ತುಗಳ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು. ಅದು ಅಶುದ್ಧವೇ.


ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದದ್ದಾಗಿದ್ದರೆ ಅಶುದ್ಧವಾಗುವುದು. ಪಾನದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.


ಕಬ್ಬಿಣದ ಹೆಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಸರ್ವೇಶ್ವರನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.


ಆ ವಸ್ತುವು ಬಟ್ಟೆಯಾದರೂ ನೆಯಿಗೆಯಾದರೂ ಹೆಣಿಗೆಯಾದರೂ ಉಣ್ಣೆಯದಾದರೂ ನಾರಿನದಾದರೂ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.


ಮುಚ್ಚಳ ಹಾಕಿ ಕಟ್ಟದಿರುವ ಎಲ್ಲ ಪಾತ್ರೆಗಳು ಕೂಡ ಮೈಲಿಗೆಯಾಗಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು