Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:48 - ಕನ್ನಡ ಸತ್ಯವೇದವು C.L. Bible (BSI)

48 ಆದರೆ ತಾನು ಆ ಮನೆಗೆ ಹೊಸದಾಗಿ ಮಣ್ಣು ಮೆತ್ತಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 “ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 “ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 “ಆದರೆ ಯಾಜಕನು ಒಳಗೆ ಬಂದು ಅದನ್ನು ಪರೀಕ್ಷಿಸಿದಾಗ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ಬೂಜು ಹರಡಿಕೊಂಡಿರದಿದ್ದರೆ, ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸಬೇಕು. ಏಕೆಂದರೆ ಆ ಬೂಜು ಹೊರಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:48
10 ತಿಳಿವುಗಳ ಹೋಲಿಕೆ  

ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು.


ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.


ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ಪರೀಕ್ಷಿಸಬೇಕು. ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ


ಅವನು ಆ ಕಲ್ಲುಗಳನ್ನು ತೆಗೆಸಿ ಮನೆಯ ಗೋಡೆಗಳನ್ನು ಗೀಚಿಸಿ ಮಣ್ಣು ಮೆತ್ತಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ಪರೀಕ್ಷಿಸಬೇಕು.


ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.


ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒಂದು ಪಕ್ಷಿಯನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು