Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:2 - ಕನ್ನಡ ಸತ್ಯವೇದವು C.L. Bible (BSI)

2 “ನೀವು ಇಸ್ರಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ - ಒಬ್ಬ ವ್ಯಕ್ತಿಯ ಜನನೇಂದ್ರಿಯದಿಂದ ಮೇಹಸ್ರಾವವಾದರೆ ಆ ಕಾರಣ ಆ ವ್ಯಕ್ತಿ ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ಒಬ್ಬನ ರಹಸ್ಯಾಂಗದಲ್ಲಿ ಮೇಹಸ್ರಾವವಾದರೆ ಅದರ ದೆಸೆಯಿಂದ ಅವನು ಅಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳಿರಿ: ಒಬ್ಬನ ದೇಹದಿಂದ ಸ್ರಾವವಾದಾಗ ಆ ವ್ಯಕ್ತಿ ಅಶುದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಒಬ್ಬ ಪುರುಷನ ಶರೀರದಿಂದ ಮೇಹಸ್ರಾವ ಹರಿಯುವುದಾಗಿದ್ದರೆ, ಆ ಸ್ರಾವದ ನಿಮಿತ್ತವಾಗಿ ಅವನು ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:2
15 ತಿಳಿವುಗಳ ಹೋಲಿಕೆ  

ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು


“ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.


“ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು.


ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು.


ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಾ ಇದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿ ಇದ್ದಳು. ಆಕೆ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ವೈದ್ಯರಿಗೆ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು.


ನೇಮವಿತ್ತನು ಯಕೋಬವಂಶಕೆ I ಶಾಸನಕೊಟ್ಟನು ಇಸ್ರಯೇಲರಿಗೆ II ವಿಧಿಸಿದ ನಿಂತು ನಮ್ಮ ಪೂರ್ವಜನರಿಗೆ I “ಕಲಿಸಿರಿ ಇವನ್ನು ನಿಮ್ಮ ಮಕ್ಕಳಿಗೆ” II


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು:


ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು.


“ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು