Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:29 - ಕನ್ನಡ ಸತ್ಯವೇದವು C.L. Bible (BSI)

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಎಂಟನೆಯ ದಿನದಲ್ಲಿ ಸ್ತ್ರೀಯು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಳ್ಳಬೇಕು. ಅವಳು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು, ದೇವದರ್ಶನದ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:29
8 ತಿಳಿವುಗಳ ಹೋಲಿಕೆ  

ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.


ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು.


ಎಂಟನೆಯ ದಿನ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಹಾಗು ಇಸ್ರಯೇಲರ ಹಿರಿಯರನ್ನೂ ಕರೆಸಿದನು.


ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.


ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.


ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಕೊಡಬೇಕು.


ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು