Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:16 - ಕನ್ನಡ ಸತ್ಯವೇದವು C.L. Bible (BSI)

16 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಸರ್ವೇಶ್ವರನಿಗೆ ಹೊಸಬೆಳೆಯ ನೈವೇದ್ಯವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಏಳನೆಯ ಸಬ್ಬತ್‍ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸ ಬೆಳೆಯ ನೈವೇದ್ಯದ್ರವ್ಯವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಏಳು ವಾರಗಳು ಮುಗಿದ ಭಾನುವಾರ ಅಂದರೆ ಐವತ್ತು ದಿನಗಳ ನಂತರ ನೀವು ಯೆಹೋವನಿಗೆ ಹೊಸಬೆಳೆಯನ್ನು ಸಮರ್ಪಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಳನೆಯ ಸಬ್ಬತ್ ದಿನದ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಯೆಹೋವ ದೇವರಿಗೆ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:16
4 ತಿಳಿವುಗಳ ಹೋಲಿಕೆ  

ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.


‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.


ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಹೀಗೆ ರಾಶಿಹಾಕುವುದು ಮೂರನೆಯ ತಿಂಗಳಲ್ಲಿ ಪ್ರಾರಂಭವಾಗಿ ಏಳನೆಯ ತಿಂಗಳಲ್ಲಿ ಮುಗಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು