Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:20 - ಕನ್ನಡ ಸತ್ಯವೇದವು C.L. Bible (BSI)

20 ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಜಕನು ಇವುಗಳನ್ನೂ ಪ್ರಥಮ ಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತವೆ. ಅವು ಯಾಜಕರಿಗೆ ಸಲ್ಲುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:20
12 ತಿಳಿವುಗಳ ಹೋಲಿಕೆ  

ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗು ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನು ಅವರಿಗೆ ಕೊಡಬೇಕು.


ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.


ನಿಮ್ಮಲ್ಲಿ ಆಧ್ಯಾತ್ಮಿಕ ಬೀಜವನ್ನು ಬಿತ್ತನೆಮಾಡಿದ ನಾವು ಪ್ರತಿಫಲವಾಗಿ ದೈನಂದಿನ ಅಗತ್ಯಗಳನ್ನು ಅಪೇಕ್ಷಿಸುವುದು ಅತಿಯಾಯಿತೇ?


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ಮೋಶೆ ಬಲಿಪ್ರಾಣಿಯ ಎದೇಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಸರ್ವೇಶ್ವರನ ಆಜ್ಞಾನುಸಾರ ಆ ಯಾಜಕಾಭಿಷೇಕ ಬಲಿಯ ಟಗರಿನ ಎದೆಯ ಭಾಗ ಮೋಶೆಗೆ ಸಲ್ಲತಕ್ಕದಾಗಿತ್ತು.


ಅವುಗಳನ್ನೆಲ್ಲ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಆರತಿ ಮಾಡಿಸು.


ಅದಲ್ಲದೆ, ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನೂ, ಶಾಂತಿಸಮಾಧನದ ಬಲಿಯಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.


ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು