Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡಿದನು. ಯೆಹೋವನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:1
8 ತಿಳಿವುಗಳ ಹೋಲಿಕೆ  

ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ಇಸ್ರಯೇಲರು ಈಜಿಪ್ಟ್ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


“ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.


“ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.


ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು