Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:18 - ಕನ್ನಡ ಸತ್ಯವೇದವು C.L. Bible (BSI)

18 “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆಹೋದರೆ ನಾನು ನಿಮ್ಮ ಪಾಪಗಳ ನಿವಿುತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಇಷ್ಟಾದರೂ ನೀವು ನನಗೆ ವಿಧೇಯರಾಗದಿದ್ದರೆ ನಿಮ್ಮ ಪಾಪಗಳಿಗಾಗಿ ಇನ್ನೂ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:18
10 ತಿಳಿವುಗಳ ಹೋಲಿಕೆ  

“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


ಉಂಡು ಸುಖದಿಂದಿರುವರು ಹಸಿವುಗೊಂಡವರು ಹೊಟ್ಟೆಗಾಗಿ ಕೂಲಿಮಾಡುತ್ತಿಹರು ತೃಪ್ತರಿದ್ದವರು. ಬಂಜೆ ಹೆರುವಳು ಆರೇಳು ಮಕ್ಕಳನು ಒಬ್ಬಂಟಿಗಳಾಗಿರುವಳು ಮಕ್ಕಳಿವೆ ಎಂದವಳು.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ನೀತಿಯುತ ನಿನ್ನ ವಿಧಿಗಳ ನಿಮಿತ್ತ I ಸ್ತುತಿಪೆ ನಿನ್ನ ದಿನಕ್ಕೆ ಏಳುಕಿತ್ತಾ II


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ನಾಡಿನಲ್ಲಿ ಮಳೆಯಿಲ್ಲದೆ ಭೂಮಿ ಬಿರುಕುಬಿಟ್ಟಿದೆ ನೇಗಿಲಯೋಗಿ ನಿರಾಶೆಗೊಂಡು ಮೋರೆ ಮುಚ್ಚಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು