Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:3 - ಕನ್ನಡ ಸತ್ಯವೇದವು C.L. Bible (BSI)

3 ಇಪ್ಪತ್ತರಿಂದ ಅರವತ್ತು ವರ್ಷ ವಯಸ್ಸುಳ್ಳ ಪುರುಷನ ಪರವಾಗಿ ಐವತ್ತು ಬೆಳ್ಳಿನಾಣ್ಯಗಳನ್ನು ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಪ್ಪತ್ತು ವರುಷದಿಂದ ಅರುವತ್ತು ವರುಷದ ಪರ್ಯಂತರ ವಯಸ್ಸುಳ್ಳ ಪುರುಷನಿಗೋಸ್ಕರ ಐವತ್ತು ರೂಪಾಯಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಪ್ಪತ್ತರಿಂದ ಅರವತ್ತು ವರ್ಷದ ಒಳಗಿರುವ ಮನುಷ್ಯನ ಬೆಲೆ ಐವತ್ತು ಶೆಕೆಲ್ ಬೆಳ್ಳಿಯಾಗಿದೆ. (ಬೆಳ್ಳಿಯನ್ನು ಅಳೆಯಲು ಅಧಿಕೃತ ಅಳತೆಯನ್ನು ಉಪಯೋಗಿಸಬೇಕು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:3
10 ತಿಳಿವುಗಳ ಹೋಲಿಕೆ  

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್‍ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.


ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗಲೆ ಗೊತ್ತಾದ ಈಡನ್ನು ಅಂದರೆ ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡು.


ದೇವರ ಸೇವೆಯಲ್ಲಿ ಬಳಕೆಯಲ್ಲಿರುವ ‘ಶೆಕೆಲ್’ ಒಂದಕ್ಕೆ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಬೆಲೆಯನ್ನು ನಿಗದಿಮಾಡಬೇಕು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ದೇವರ ಸೇವೆಗೆ ನಿಗದಿಯಾದ ನಾಣ್ಯಗಳ ಮೇರೆಗೆ ತೆಗೆದುಕೊಳ್ಳಬೇಕು.


“ಯಾವನಾದರು ತನ್ನ ಮನೆಯನ್ನು ಸರ್ವೇಶ್ವರನಿಗೆ ಮೀಸಲಾಗಿ ಪ್ರಟಿಷ್ಠಿಸಿದ್ದರೆ ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ಗೊತ್ತುಮಾಡಬೇಕು; ಯಾಜಕನು ಗೊತ್ತುಮಾಡಿದ ಬೆಲೆಯನ್ನು ಬದಲಾಯಿಸುವಂತಿಲ್ಲ.


ಅವರು ಪರಿಹಾರಕ್ಕಾಗಿ, ತಮ್ಮ ಹಿಂಡಿನಿಂದ ಕಳಂಕರಹಿತವಾದ ಒಂದು ಟಗರನ್ನು ಅಥವಾ ಅದಕ್ಕೆ ಸರಿಸಮಾನವಾದುದ್ದನ್ನು ತಂದು ಯಾಜಕನಿಗೆ ಒಪ್ಪಿಸಬೇಕು.


“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಸ್ತ್ರೀಯ ಪರವಾಗಿ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಿಸಬೇಕು.


ದೇವಮಂದಿರದ ವಿವಿಧ ಕೆಲಸದಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರದ ತೂಕ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಸುಮಾರು ಒಂದು ಸಾವಿರ ಕಿಲೋಗ್ರಾಂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು