Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:8 - ಕನ್ನಡ ಸತ್ಯವೇದವು C.L. Bible (BSI)

8 ಆ ದೋಷಪರಿಹಾರಕ ಬಲಿಹೋರಿಯ ಕೊಬ್ಬನ್ನೆಲ್ಲಾ, ಅಂದರೆ ಕರುಳ ಸುತ್ತಲಿನ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದೋಷ ಪರಿಹಾರಕಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ವಪೆಯನ್ನೂ ಕರುಳುಗಳ ಮೇಲಣ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ದೋಷಪರಿಹಾರಕ ಯಜ್ಞಕ್ಕಾಗಿ ತಂದಿರುವ ಹೋರಿಯ ಕೊಬ್ಬನ್ನೆಲ್ಲಾ ತೆಗೆಯಬೇಕು. ಅವನು ಅದರ ಒಳಗಿನ ಭಾಗಗಳ ಮೇಲೆ ಮತ್ತು ಅವುಗಳ ಸುತ್ತಲೂ ಇರುವ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಪಾಪ ಪರಿಹಾರದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:8
12 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಅವನು ದೋಷಪರಿಹಾರಕ ಬಲಿಪ್ರಾಣಿಗಳ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಬೇಕು.


ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಮಿಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.


ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು