Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:8 - ಕನ್ನಡ ಸತ್ಯವೇದವು C.L. Bible (BSI)

8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥಕವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು. ಅದರ ತಲೆಯನ್ನು ಪೂರಾ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಅದರ ತಲೆಯನ್ನು ಪೂರಾ ತೆಗೆದು ಬಿಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಅವುಗಳನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಮೊದಲು ಒಂದು ಪಕ್ಷಿಯನ್ನು ದೋಷಪರಿಹಾರಕ ಯಜ್ಞವನ್ನಾಗಿ ಅರ್ಪಿಸುವನು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿಯುವನು. ಆದರೆ ಯಾಜಕನು ಪಕ್ಷಿಯನ್ನು ಎರಡು ಭಾಗಗಳನ್ನಾಗಿ ವಿಭಾಗಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:8
4 ತಿಳಿವುಗಳ ಹೋಲಿಕೆ  

ಯಾಜಕನು ಅದನ್ನು ಬಲಿಪೀಠದ ಬಳಿಗೆ ತಂದು ಕುತ್ತಿಗೆ ಮುರಿದು ಬಲಿಪೀಠದ ಮೇಲೆ ಹೋಮಮಾಡಲಿ; ಅದರ ರಕ್ತವನ್ನು ಬಲಿಪೀಠದ ಪಕ್ಕದಲ್ಲಿ ಹಿಂಡಲಿ.


ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು