Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:8 - ಕನ್ನಡ ಸತ್ಯವೇದವು C.L. Bible (BSI)

8 ಮೋಶೆಗೆ ಸರ್ವೇಶ್ವರ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8-9 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನಿಗೂ ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸಬೇಕು; ಯಾವವಂದರೆ - ಸರ್ವಾಂಗಹೋಮ ವಿಷಯವಾದ ನಿಯಮಗಳು. ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮರುದಿನದ ಬೆಳಗಿನವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದರಿಂದಲೇ ಯಜ್ಞವೇದಿಯ ಮೇಲಣ ಬೆಂಕಿ ಉರಿಯುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:8
4 ತಿಳಿವುಗಳ ಹೋಲಿಕೆ  

ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಆರೋನನ ವಂಶಜರಾದ ಯಾಜಕರು ಬಲಿಪೀಠದ ಮೇಲೆ ಬೆಂಕಿಯನ್ನಿಟ್ಟು


ಯಾಜಕನು ಅವರಿಗೋಸ್ಕರ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವರು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾದರೋ ಆ ವಿಷಯದಲ್ಲಿ ಅವರಿಗೆ ಕ್ಷಮೆ ದೊರಕುವುದು.”


“ನೀನು ಆರೋನನಿಗೂ ಅವನ ವಂಶದವರಿಗೂ ಈ ಕೆಳಕಂಡ ದಹನ ಬಲಿಯ ಈ ನಿಯಮಗಳನ್ನು ಆಜ್ಞಾಪಿಸು: ದಹನ ಬಲಿ ದ್ರವ್ಯವು ರಾತ್ರಿಯೆಲ್ಲಾ, ಮರುದಿನದ ಬೆಳಗಿನವರೆಗೂ ಬಲಿಪೀಠದ ಮೇಲೆ ಉರಿಯುತ್ತಿರಬೇಕು. ಅದರಿಂದಲೇ ಬಲಿಪೀಠದ ಮೇಲಿನ ಬೆಂಕಿ ಹೊತ್ತಿ ಉರಿಯುತ್ತಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು