Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:15 - ಕನ್ನಡ ಸತ್ಯವೇದವು C.L. Bible (BSI)

15 ಕೃತಜ್ಞತಾ ಬಲಿಪ್ರಾಣಿಯ ಮಾಂಸವನ್ನು ಬಲಿ ನಡೆದ ದಿನದಲ್ಲೇ ಭೋಜನ ಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೃತಜ್ಞತಾಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದವರೆಗೆ ಸ್ವಲ್ಪವನ್ನಾದರೂ ಉಳಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಮಾಧಾನಯಜ್ಞದ ಮಾಂಸವನ್ನು ಅದು ಸಮರ್ಪಣೆಯಾದ ದಿನದಲ್ಲಿಯೇ ತಿನ್ನಬೇಕು. ಒಬ್ಬನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಈ ಕಾಣಿಕೆಯನ್ನು ಅರ್ಪಿಸುತ್ತಾನೆ. ಅದರ ಮಾಂಸದಲ್ಲಿ ಮರುದಿನದ ಮುಂಜಾನೆಯವರೆಗೆ ಏನೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:15
5 ತಿಳಿವುಗಳ ಹೋಲಿಕೆ  

“ನನಗೆ ಬಲಿಯನ್ನು ಅರ್ಪಿಸುವಾಗ ಆ ಬಲಿ ಪ್ರಾಣಿಯ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪ್ರಾಣಿಯ ಕೊಬ್ಬನ್ನು ಮಾರನೆಯ ದಿನದವರೆಗೂ ಇಡಲೇಕೂಡದು.


ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ಪ್ರತಿ ವರ್ಷ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೆ, ಅವರ ಸನ್ನಿಧಿಯಲ್ಲೇ ಕೊಯ್ದು ತಿನ್ನಬೇಕು.


ಮರುದಿನದ ಬೆಳಗಿನ ತನಕ ಅದರಲ್ಲಿ ಸ್ವಲ್ಪವನ್ನಾದರು ಮಿಗಿಸಕೂಡದು. ಬೆಳಗಿನವರೆಗೆ ಮಿಕ್ಕದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು