ಯಾಜಕಕಾಂಡ 9:17 - ಕನ್ನಡ ಸತ್ಯವೇದವು C.L. Bible (BSI)17 ಜನರು ತಂದ ನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬೆಳಿಗ್ಗೆಯ ದಹನಬಲಿಯ ಜೊತೆಗೆ ಅದನ್ನು ಪೀಠದ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ತಂದ ನೈವೇದ್ಯದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಹೊತ್ತಾರೆಯ ಸರ್ವಾಂಗ ಹೋಮವನ್ನಲ್ಲದೆ ಅದನ್ನೂ ಯಜ್ಞವೇದಿಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆರೋನನು ಧಾನ್ಯನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದುಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು. ಅಧ್ಯಾಯವನ್ನು ನೋಡಿ |