Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:13 - ಕನ್ನಡ ಸತ್ಯವೇದವು C.L. Bible (BSI)

13 ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನಿ ಅಪ್ನಾಚಿ ಮರ್ಯಾದ್ಗೆಡಿ ಕಾಮಾಚ್ಯಾ ವೈನಾ ಸಮುಂದರಾಚ್ಯಾ ಮೊಟ್ಯಾ ಭಯಾನಕ್ ಭುರುಕ್ ಭರಲ್ಲ್ಯಾ ಲಾಟಾಂಚ್ಯಾ ಸಾರ್ಕೆ,ತೆಂಚ್ಯಾಸಾಟಿ ದೆವಾನ್ ಸದಾ ಸರ್ವತಾಕ್ ಎಕ್ ದಾಟ್ ಕಾಳ್ಕಾತ್ ಜಾಗೊ ರಾಕುನ್ ಥವಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:13
12 ತಿಳಿವುಗಳ ಹೋಲಿಕೆ  

ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.


ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು