Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:15 - ಕನ್ನಡ ಸತ್ಯವೇದವು C.L. Bible (BSI)

15 ಜನರೇ, ಕಿವಿಗೊಡಿ, ಹೆಮ್ಮೆಪಡಬೇಡಿ, ಸರ್ವೇಶ್ವರನೇ ನಿಮಗೆ ಕೊಡುವ ಆದೇಶ ಇದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಿವಿಗೊಟ್ಟು ಕೇಳಿರಿ, ಹೆಮ್ಮೆ ಪಡಬೇಡಿರಿ; ಯೆಹೋವನೇ ಮಾತಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೇಳಿರಿ, ಗಮನ ಕೊಡಿರಿ; ದೇವರು ನಿಮಗೆ ಹೇಳಿದ್ದಾನೆ. ಗರ್ವಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಏಕೆಂದರೆ ಯೆಹೋವ ದೇವರು ಮಾತನಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:15
11 ತಿಳಿವುಗಳ ಹೋಲಿಕೆ  

“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.


ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.


ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?


ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.


ಈ ಮಾತಿಗೆ ನಿಮ್ಮಲ್ಲಿ ಕಿವಿಗೊಡುವವರಾರು? ಮುಂದಕ್ಕಾದರೂ ಕಿವಿಗೊಟ್ಟು ಆಲಿಸುವವರಾರು?


ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.


“ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು