Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:1 - ಕನ್ನಡ ಸತ್ಯವೇದವು C.L. Bible (BSI)

1 ಬರಗಾಲದ ಬಗ್ಗೆ ಸರ್ವೇಶ್ವರ ಯೆರೆಮೀಯನಿಗಿತ್ತ ಸಂದೇಶ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬರದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದು ಕ್ಷಾಮದ ಬಗ್ಗೆ ಯೆರೆಮೀಯನಿಗೆ ಯೆಹೋವನು ನುಡಿದ ಸಂದೇಶ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:1
4 ತಿಳಿವುಗಳ ಹೋಲಿಕೆ  

ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ನಿಮ್ಮ ಅಪರಾಧಗಳು ಈ ಪ್ರಯೋಜನಗಳನ್ನು ತಡೆಗಟ್ಟಿವೆ. ನಿಮ್ಮ ಪಾಪಗಳು, ಈ ಒಳಿತು ನಿಮಗೆ ಸಿಗದಂತೆ ತಪ್ಪಿಸಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು