Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಮತ್ತೆ ನನಗೆ : “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಯೆಹೋವನು ನನಗೆ - ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯೆಹೋವನು, “ಯೆರೆಮೀಯನೇ, ಯೆಹೂದದ ಜನರ ಒಳಿತಿಗಾಗಿ ಪ್ರಾರ್ಥಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ನನಗೆ, “ಈ ಜನರಿಗೋಸ್ಕರ ಒಳ್ಳೆಯದಕ್ಕಾಗಿ ಪ್ರಾರ್ಥನೆ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:11
6 ತಿಳಿವುಗಳ ಹೋಲಿಕೆ  

“ಯೆರೆಮೀಯನೇ, ನೀನಂತು ಈ ಜನರಿಗಾಗಿ ಬೇಡಿಕೊಳ್ಳಬೇಡ. ಇವರ ಪರವಾಗಿ ಮೊರೆ ಇಡಬೇಡ. ಪ್ರಾರ್ಥಿಸಲೂ ಬೇಡ, ನನ್ನ ಬಳಿ ವಿಜ್ಞಾಪಿಸಲೂ ಬೇಡ. ನಾನು ಅದನ್ನು ಕೇಳಲಾರೆ.


ಆದುದರಿಂದ ಯೆರೆಮೀಯನೇ, ಈ ಜನರ ಪರವಾಗಿ ಬೇಡಿಕೊಳ್ಳಬೇಡ. ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂಬೇಡ. ಅವರಿಗೆ ಕೇಡು ಬಂದಾಗ ನನ್ನನ್ನು ಗೋಗರೆದರೂ ನಾನು ಕೇಳುವುದಿಲ್ಲ.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು