Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:10 - ಕನ್ನಡ ಸತ್ಯವೇದವು C.L. Bible (BSI)

10 ಅದು ನನ್ನ ಮಾತನ್ನು ಕೇಳದೆ ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ್ದೇ ಆದರೆ ನಾನು ಮನಸ್ಸನ್ನು ಬದಲಾಯಿಸುವೆನು. ಅದಕ್ಕೆ ಮಾಡಬೇಕೆಂದಿದ್ದ ಒಳಿತನ್ನು ಮಾಡದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದು ನನ್ನ ಮಾತನ್ನು ಕೇಳದೆ ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಆ ಜನಾಂಗವು ನನ್ನ ಆಜ್ಞಾಪಾಲನೆಯನ್ನು ಮಾಡದೆ ದುಷ್ಕೃತ್ಯಗಳಲ್ಲಿ ತೊಡಗಿದರೆ ಅದನ್ನು ನೋಡಿ ಆ ಜನಾಂಗಕ್ಕೆ ನಾನು ಮಾಡಬೇಕೆಂದಿದ್ದ ಒಳಿತಿನ ಬಗ್ಗೆ ಮತ್ತೊಮ್ಮೆ ವಿಚಾರ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:10
14 ತಿಳಿವುಗಳ ಹೋಲಿಕೆ  

ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ, ಆ ಅಧರ್ಮದಿಂದಲೇ ಸಾಯುವನು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.


ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.


ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.


ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.


ಆದ್ದರಿಂದ ಇವರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ನಾನು ವಾಗ್ದಾನ ಮಾಡಿದ ಆ ನಾಡನ್ನು ಇವರಾರು ನೋಡುವುದಿಲ್ಲ.


“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು