Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:14 - ಕನ್ನಡ ಸತ್ಯವೇದವು C.L. Bible (BSI)

14 ನಾನೋ ನಿಮ್ಮ ಕೈಯಲ್ಲಿದ್ದೇನೆ. ನಿಮಗೆ ಯಾವುದು ಒಳ್ಳೆಯದು, ಯಾವುದು ನ್ಯಾಯವಾದುದು ಎಂದು ತೋರುತ್ತದೆಯೋ ಅದನ್ನು ನನಗೆ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವದನ್ನು ನನಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನಂತೂ ನಿಮ್ಮ ಅಧಿನದಲ್ಲಿದ್ದೇನೆ. ನಿಮಗೆ ಒಳ್ಳೆಯದಾಗಿಯೂ ನ್ಯಾಯವಾಗಿಯೂ ತೋರಿದ್ದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನಾದರೋ ನಿಮ್ಮ ಕೈಯಲ್ಲಿ ಇದ್ದೇನೆ. ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:14
7 ತಿಳಿವುಗಳ ಹೋಲಿಕೆ  

ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.


ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು.


‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.


ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರು ರಾಜನಿಗೆ: “ನೆಬೂಕದ್ನೆಚ್ಚರ ಅರಸರೇ, ಈ ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ.


ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.


ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.


“ಆ ಬೆಳ್ಳಿ ನಿನ್ನಲ್ಲೇ ಇರಲಿ: ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು