Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:6 - ಕನ್ನಡ ಸತ್ಯವೇದವು C.L. Bible (BSI)

6 ಯೆರೆಮೀಯನು ಆಗ ತಿಳಿಸಿದ್ದು ಇದು: ಸರ್ವೇಶ್ವರನು ನನಗೆ ಈ ವಾಕ್ಯವನ್ನು ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆರೆಮೀಯನು ತಿಳಿಸಿದ್ದು, ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೆರೆಯಲ್ಲಿದ್ದಾಗ ಯೆರೆಮೀಯನು ಹೇಳಿದನು, “ನನಗೆ ಯೆಹೋವನಿಂದ ಒಂದು ಸಂದೇಶ ಬಂದಿದೆ. ಅದು ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆರೆಮೀಯನು ತಿಳಿಸಿದ್ದು, “ಯೆಹೋವ ದೇವರ ವಾಕ್ಯವು ನನಗೆ ಬಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:6
3 ತಿಳಿವುಗಳ ಹೋಲಿಕೆ  

ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


“ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನು ನಿನ್ನ ಬಳಿಗೆ ಬಂದು - ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಪರರ ಪಾಲಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನಗಿದೆ,’ - ಎಂದು ಹೇಳುವನು.”


“ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು