Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:21 - ಕನ್ನಡ ಸತ್ಯವೇದವು C.L. Bible (BSI)

21 ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ನನ್ನ ದಾಸನಾದ ದಾವೀದನಿಗೂ ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತುಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಡಂಬಡಿಕೆಯನ್ನೂ ಬದಲಾಯಿಸಬಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:21
16 ತಿಳಿವುಗಳ ಹೋಲಿಕೆ  

ಭಂಗಪಡಿಸೆನು ಎನ್ನ ಒಡಂಬಡಿಕೆಯನು I ಮೀರೆನು ನಾನವನಿಗೆ ಕೊಟ್ಟ ಮಾತನು II


ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ‘ಇಸ್ರಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡೆಸುವರು’ ಎಂಬುದಾಗಿ ನಿನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು