Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:11 - ಕನ್ನಡ ಸತ್ಯವೇದವು C.L. Bible (BSI)

11 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:11
12 ತಿಳಿವುಗಳ ಹೋಲಿಕೆ  

ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.


ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”


ಆದರೆ ಚಿದ್ಕೀಯನಾಗಲಿ, ಅವನ ಸೇವಕರಾಗಲಿ, ನಾಡಿನ ಜನರಾಗಲಿ ಸರ್ವೇಶ್ವರನು ಪ್ರವಾದಿ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆಹೋದರು.


ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ!


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ದಿಕ್ಕಿಲ್ಲದವರನು ರಕ್ಷಿಸುತ್ತಾನೆ ದೇವರು ಅಂಥವರ ಬಾಯಿಗತ್ತಿಯಿಂದ ಬಿಡಿಸುತ್ತಾನೆ ಅವರನ್ನು ಬಲಾಢ್ಯರ ಕೈಯಿಂದ.


ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.


ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.


ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.


ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.


ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.


ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು