Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:15 - ಕನ್ನಡ ಸತ್ಯವೇದವು C.L. Bible (BSI)

15 ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಸರ್ವೇಶ್ವರನ ಈ ವಾಣಿ ಕೇಳಿಸಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂದಿಯಾಗಿದ್ದಾಗ ಯೆಹೋವನಿಂದ ಅವನಿಗೊಂದು ಸಂದೇಶ ಬಂದಿತು. ಆ ಸಂದೇಶ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆರೆಮೀಯನು ಸೆರೆಮನೆಯ ಅಂಗಳದಲ್ಲಿರುವಾಗ ಯೆಹೋವ ದೇವರ ವಾಕ್ಯವು ಅವನಿಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:15
8 ತಿಳಿವುಗಳ ಹೋಲಿಕೆ  

ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಅವನನ್ನು ಒಪ್ಪಿಸಿ ಮನೆಗೆ ಕರೆದುಕೊಂಡುಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ವಾಡಿಕೆಯ ಪ್ರಕಾರ ಜನರ ನಡುವೆ ವಾಸಮಾಡಿದನು.


ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ಜೆರುಸಲೇಮ್ ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು