Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ರಕ್ಷಾದಳದ ಆ ನಾಯಕ ಯೆರೆಮೀಯನನ್ನು ಕರೆಯಿಸಿ, “ನಿನ್ನ ದೇವರಾದ ಸರ್ವೇಶ್ವರನು ಈ ನಾಡಿಗೆ ಇಂಥ ಕೇಡು ಬಂದೊದಗಲಿ ಎಂದು ಶಾಪಹಾಕಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ - ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಕಂಡಾಗ ಅವನನ್ನು ಮಾತನಾಡಿಸಿ ಹೀಗೆಂದನು: “ಯೆರೆಮೀಯನೇ, ನಿಮ್ಮ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥಾ ದುಸ್ಥಿತಿ ಬರುವದೆಂದು ಸಾರಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:2
12 ತಿಳಿವುಗಳ ಹೋಲಿಕೆ  

“ಆದರೆ ನೀವು ನನ್ನ ಮಾತನ್ನು ಕೇಳದೆ, ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,


“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಇದ ಕಂಡು ಸರ್ವೇಶ್ವರ ಬೇಸರಗೊಂಡ ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ.


ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.


ಹೊಲಗಳನ್ನು ಮತ್ತು ದ್ರಾಕ್ಷಿಯ ತೋಟಗಳನ್ನು ವ್ಯವಸಾಯ ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದರು.


“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು