Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:7 - ಕನ್ನಡ ಸತ್ಯವೇದವು C.L. Bible (BSI)

7 ಅವರು ಊರೊಳಕ್ಕೆ ಬಂದಮೇಲೆ ನೆತನ್ಯನ ಮಗ ಇಷ್ಮಾಯೇಲನೂ ಅವನ ಸಂಗಡಿಗರೂ ಅವರನ್ನು ಕೊಂದು ಬಾವಿಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡಿಗರೂ ಅವರನ್ನು ಹತಿಸಿ ಬಾವಿಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಎಂಭತ್ತು ಜನರು ಮಿಚ್ಫಪಟ್ಟಣಕ್ಕೆ ಹೋದರು. ಆಗ ಇಷ್ಮಾಯೇಲ ಮತ್ತು ಅವನ ಸಂಗಡಿಗರು ಅವರಲ್ಲಿ ಎಪ್ಪತ್ತು ಮಂದಿಯನ್ನು ಕೊಂದರು. ಇಷ್ಮಾಯೇಲ ಮತ್ತು ಅವನ ಸಂಗಡಿಗರು ಆ ಎಪ್ಪತ್ತು ಮಂದಿ ದೇಹಗಳನ್ನು ಒಂದು ಆಳವಾದ ಬಾವಿಯಲ್ಲಿ ಎಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:7
11 ತಿಳಿವುಗಳ ಹೋಲಿಕೆ  

ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಕಾಲುಕೆರೆದು ನಿಂತಿಹರು ರಕುತ ಪಾತಕೆ


ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.


ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು