Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:6 - ಕನ್ನಡ ಸತ್ಯವೇದವು C.L. Bible (BSI)

6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ. ಎದೋಮ್ಯರನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅಮ್ಮೋನ್ಯರನ್ನು ಸೆರೆಯಾಳುಗಳನ್ನಾಗಿ ಕೊಂಡೊಯ್ಯಲಾಗುವುದು. ಆದರೆ ಅಮ್ಮೋನ್ಯರನ್ನು ನಾನು ಪುನಃ ಹಿಂದಕ್ಕೆ ಕರೆತರುವ ಕಾಲ ಬರುವದು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:6
8 ತಿಳಿವುಗಳ ಹೋಲಿಕೆ  

ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


“ಸೊದೋಮ್ ಮತ್ತು ಆಕೆಯ ಕುವರಿಯರ ಹಾಗೂ ಸಮಾರಿಯ ಮತ್ತು ಆಕೆಯ ಕುವರಿಯರ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.


ಅವರ ಪ್ರಾಣವನ್ನು ಹುಡುಕುವ ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವರ ಸೇವಕರ ಕೈಗೆ ಅವರನ್ನು ಒಪ್ಪಿಸಿಬಿಡುವೆನು. ಆ ಬಳಿಕ ಈಜಿಪ್ಟಿನಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.


ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು