ಯೆರೆಮೀಯ 51:26 - ಕನ್ನಡ ಸತ್ಯವೇದವು C.L. Bible (BSI)26 ಮೂಲೆಗಲ್ಲಿಗಾಗಲಿ, ಅಸ್ತಿವಾರದ ಕಲ್ಲಿಗಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು. ನೀನು ನಿತ್ಯನಾಶಕ್ಕೆ ಗುರಿಯಾಗುವೆ,” ಎನ್ನುತ್ತಾರೆ ಸರ್ವೇಶ್ವರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮೂಲೆಗಲ್ಲಿಗಾಗಲಿ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶನಕ್ಕೆ ಗುರಿಯಾಗುವಿ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಿಮ್ಮಿಂದ ಜನರಿಗೆ ಮೂಲೆಗಲ್ಲಾಗುವಷ್ಟು ದೊಡ್ಡ ಕಲ್ಲು ಸಹ ಸಿಗಲಾರದು. ಜನರು ತಮ್ಮ ಕಟ್ಟಡದ ಅಸ್ತಿವಾರಕ್ಕಾಗಿ ಒಂದು ಕಲ್ಲುಬಂಡೆಯನ್ನು ಬಾಬಿಲೋನಿನಿಂದ ತೆಗೆದುಕೊಂಡು ಹೋಗಲಾರರು. ಏಕೆಂದರೆ ಶಾಶ್ವತವಾಗಿ ನಿಮ್ಮ ನಗರವು ಒಡೆದ ಕಲ್ಲುಗಳ ಗುಡ್ಡೆಯಾಗುವುದು.” ಯೆಹೋವನು ಹೀಗೆನ್ನುತ್ತಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು. ನೀನು ಎಂದೆಂದಿಗೂ ಹಾಳಾಗುವೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |