ಯೆರೆಮೀಯ 8:21 - ಕನ್ನಡ ಸತ್ಯವೇದವು C.L. Bible (BSI)21 ನನ್ನ ಪ್ರಜೆಯೆಂಬಾಕೆಯ ವೇದನೆಯಿಂದಲೆ ನಾನು ಅನುಭವಿಸುತ್ತಿರುವೆ ಮನೋಯಾತನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನ ಪ್ರಜೆಯೆಂಬಾಕೆಯ ಭಂಗದಿಂದ ನನಗೆ ಭಂಗವಾಯಿತು, ನಾನು ಕರ್ರಗಾದೆನು, ಭಯವು ನನ್ನನ್ನು ಹಿಡಿದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನನ್ನ ಜನರು ಗಾಯಗೊಂಡಿದ್ದಾರೆ. ಆದ್ದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಬಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು. ಅಧ್ಯಾಯವನ್ನು ನೋಡಿ |