Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 11:3 - ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಭಯವು ಅವನಿಗೆ ಪರಿಮಳಿಸುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡುವದಿಲ್ಲ, ಕಿವಿಗೆ ಬಿದ್ದಂತೆ ನಿರ್ಣಯಿಸುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ಯೆಹೋವನನ್ನು ಸನ್ಮಾನಿಸುತ್ತಾ ಸಂತೋಷಿಸುವನು. ಆತನು ಜನರಿಗೆ ನ್ಯಾಯತೀರಿಸುವುದು ಹೊರತೋರಿಕೆಯ ಆಧಾರದ ಮೇಲಲ್ಲ; ಕೇಳಿಕೊಂಡದ್ದರ ಆಧಾರದ ಮೇಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 11:3
20 ತಿಳಿವುಗಳ ಹೋಲಿಕೆ  

ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.


ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಆಗ ಅರಿತುಕೊಳ್ಳುವೆ ದೈವಭಯವನ್ನು, ಪಡೆದುಕೊಳ್ಳುವೆ ದೈವಜ್ಞಾನವನ್ನು.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಆಗ ನೀತಿನ್ಯಾಯಗಳನ್ನು ನೀನರಿತುಕೊಳ್ಳುವೆ, ಸಕಲ ಸನ್ಮಾರ್ಗಸತ್ಯತೆಗಳನ್ನೂ ತಿಳಿದುಕೊಳ್ಳುವೆ.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.


ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.


ನಾಲಿಗೆ ಆಹಾರವನು ರುಚಿನೋಡುವಂತೆ ಕಿವಿ ನುಡಿಮಾತುಗಳನು ವಿವೇಚಿಸುತ್ತದೆ.


ನಾಲಿಗೆ ರುಚಿನೋಡುವಂತೆಯೆ ಕಿವಿ ನುಡಿಯನು ವಿವೇಚಿಸುತ್ತದೆ.


ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.


ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.


ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.


ಆಗ ಅರಸನು, “ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು