ಯೆಶಾಯ 14:24 - ಕನ್ನಡ ಸತ್ಯವೇದವು C.L. Bible (BSI)24 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ, “ನಾನು ಯೋಚಿಸಿದ ರೀತಿಯಲ್ಲಿ ಖಂಡಿತವಾಗಿ ಆಗುವುದು. ನಾನು ಉದ್ದೇಶಿಸಿದ ರೀತಿಯಲ್ಲಿಯೇ ನೆರವೇರುವುದು. ಅಧ್ಯಾಯವನ್ನು ನೋಡಿ |