Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:26 - ಕನ್ನಡ ಸತ್ಯವೇದವು C.L. Bible (BSI)

26 ವಿಶ್ವದ ಬಗ್ಗೆ ನಾ ಮಾಡಿರುವ ಯೋಜನೆಯಿದು, ರಾಷ್ಟ್ರಗಳನ್ನು ದಂಡಿಸಲೆತ್ತಿರುವ ಕೈಯಿದು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೀಗೆ ಮಾಡಲು ನಾನೇ ಆಲೋಚಿಸಿದ್ದೇನೆ. ನನ್ನ ಯೋಜನೆಯಂತೆಯೇ ಘಟನೆಗಳು ಸಂಭವಿಸುತ್ತವೆ. ನನ್ನ ಭುಜಬಲದಿಂದ ಜನಾಂಗಗಳನ್ನು ಶಿಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದೇ ಸಮಸ್ತ ಭೂಮಿಯ ವಿಷಯ ಆಲೋಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:26
9 ತಿಳಿವುಗಳ ಹೋಲಿಕೆ  

ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಭುವಿ ಬಾಯ್ದೆರೆದು ನುಂಗಿತು ಹಗೆಗಳನು ನೀ ನಿನ್ನ ಬಲಗೈಯನ್ನು ಚಾಚಲು.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ಈಜುವವರು ಕೈಯಾಡಿಸುವಂತೆ ಮೋವಾಬ್ ರೊಚ್ಚಿನಲ್ಲಿ ಕೈಯಾಡಿಸುವುದು. ಅದರ ಗರ್ವವನ್ನೂ ಕೈಚಳಕವನ್ನೂ ಸರ್ವೇಶ್ವರ ಸ್ವಾಮಿ ಅಡಗಿಸಿಬಿಡುವರು.


ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.


ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು