Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:10 - ಕನ್ನಡ ಸತ್ಯವೇದವು C.L. Bible (BSI)

10 ನಾಡಿನ ಜವಳಿ ವ್ಯಾಪಾರಿಗಳು, ಕೂಲಿಯಾಳುಗಳು ಚಿಂತಾಕ್ರಾಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇಶದ ಆಧಾರಭೂತರು ಮುರಿದುಹೋಗುವರು, ಕೂಲಿಯವರು ಮನಮರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀರನ್ನು ಉಳಿಸುವದಕ್ಕಾಗಿ ನದಿಗೆ ಅಣೆಕಟ್ಟನ್ನು ಕಟ್ಟುವ ಜನರೂ ದುಃಖಿಸುವರು. ಯಾಕೆಂದರೆ ನದಿಯಲ್ಲಿ ನೀರಿಲ್ಲದ ನಿಮಿತ್ತ ಅವರಿಗೆ ಕೆಲಸವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಟ್ಟೆಯಲ್ಲಿ ಕೆಲಸ ಮಾಡುವವರು ಖಿನ್ನರಾಗುತ್ತಾರೆ, ಮತ್ತು ಎಲ್ಲಾ ವೇತನದಾರರು ಹೃದಯದಲ್ಲಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:10
5 ತಿಳಿವುಗಳ ಹೋಲಿಕೆ  

ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


ಸರ್ವೇಶ್ವರ, ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಕಾಲುವೆ, ಹೊಳೆ, ಕೆರೆ ಇವುಗಳ ಮೇಲೆ ಚಾಚು. ಆಗ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಏರಿಬರುವುವು, ಎಂದು ಹೇಳು.”


ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.”


ಬೆಳಿಗ್ಗೆ ಜೋಸೆಫನು ಅವರ ಬಳಿಗೆ ಬಂದಾಗ ಚಿಂತಾಕ್ರಾಂತರಾಗಿರುವುದು ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು