Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 19:15 - ಕನ್ನಡ ಸತ್ಯವೇದವು C.L. Bible (BSI)

15 ಹೀಗೆ ಈಜಿಪ್ಟಿಗೆ ತಲೆಯಾಗಲಿ ಬಾಲವಾಗಲಿ, ತಾಳೆಯಾಗಲಿ ತೃಣವಾಗಲಿ ನೆರವಾಗಲು ಸಾಧ್ಯವಿಲ್ಲದಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ಐಗುಪ್ತದಲ್ಲಿ ತಲೆಯಾಗಾಲಿ ಬಾಲವಾಗಲಿ, ತಾಳೆಯಾಗಲಿ ತೃಣವಾಗಲಿ, ಸಾಧಿಸಲು ಸಾಧ್ಯವಾದ ಯಾವ ಕೆಲಸವೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ನಾಯಕರುಗಳಿಗೆ ಏನೂ ಮಾಡಲಾಗದು. (ಈ ನಾಯಕರುಗಳು “ತಲೆಯೂ ಬಾಲವೂ” ಆಗಿದ್ದಾರೆ; “ಮರದ ಕೊಂಬೆಯೂ ಕಾಂಡವೂ” ಆಗಿದ್ದಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಜಿಪ್ಟಿನಲ್ಲಿ ತಲೆಯಾಗಲಿ, ಬಾಲವಾಗಲಿ, ಕೊಂಬೆಯಾಗಲಿ, ಒಂದು ಕಡ್ಡಿಯಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 19:15
7 ತಿಳಿವುಗಳ ಹೋಲಿಕೆ  

ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.”


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.


ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II


ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು