Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:10 - ಕನ್ನಡ ಸತ್ಯವೇದವು C.L. Bible (BSI)

10 ತಾರ್ಷೀಷ್ ನಗರವೇ, ನೈಲ್ ನದಿಯಂತೆ ನಿನ್ನ ನಾಡನ್ನು ಕೃಷಿಮಾಡು. ನಿನಗೆ ಬಂದರು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ದೇಶವನ್ನು ಆವರಿಸು; ನಡುಕಟ್ಟು [ಸಡಲಿತು], ಇನ್ನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಾರ್ಷೀಷಿನ ಹಡಗಿನವರೇ, ನೀವು ಊರಿಗೆ ಹಿಂತಿರುಗಿರಿ. ಸಮುದ್ರವನ್ನು ಸಣ್ಣ ನದಿಯೋ ಎಂಬಂತೆ ದಾಟಿರಿ. ಯಾರೂ ನಿಮ್ಮನ್ನು ನಿಲ್ಲಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತಾರ್ಷೀಷಿನ ಮಗಳೇ, ನೈಲ್ ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು. ಅಲ್ಲಿ ಇನ್ನು ನಿನ್ನನ್ನು ತಡೆಯುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:10
11 ತಿಳಿವುಗಳ ಹೋಲಿಕೆ  

‘ಗೋಳಾಡಿರಿ, ತಾರ್ಷೀಷಿನ ನಾವಿಕರೆಲ್ಲರು; ಹಾಳಾಗಿವೆ ನಿಮ್ಮ ಬಂದರುಗಳೆಲ್ಲವು.’


ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II


ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.


ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ದಿಗ್ಭ್ರಾಂತನಾಗಿ ನೆಲದ ಮೇಲೆ ಕೈಕಾಲು ಚಾಚಿಬಿದ್ದನು. ಅವನು ಇಡೀ ದಿವಸ ಊಟಮಾಡಿರಲಿಲ್ಲ. ಆದುದರಿಂದ ಅವನಲ್ಲಿ ಬಲವೇ ಇರಲಿಲ್ಲ.


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ಕಳೆದುಹೋಗಿದೆಯಲ್ಲಾ ಸಿಯೋನ್ ನಗರಿಯ ವೈಭವವೆಲ್ಲಾ ! ಮೇವಿಲ್ಲದೆ ಬಡಕಲಾದ ಜಿಂಕೆಗಳಂತೆ ಅದರ ನಾಯಕರೆಲ್ಲಾ ಓಡಿಹೋದರು ಬೆಂಗೊಟ್ಟು ಅಟ್ಟಿಬಂದವರಿಗೆಲ್ಲಾ !


ನದಿಯ ತೀರಗಳು ಬರಡಾಗುವುವು. ನದಿಯಲ್ಲಿ ಬಿದ್ದ ಬೀಜಗಳೆಲ್ಲ ಒಣಗಿ ಗಾಳಿಗೆ ತೂರಿಹೋಗುವುವು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ಈ ನಿನ್ನ ಪತನ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಅಳಿದುಹೋದುದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ.’ ಎಂಬ ಶೋಕಗೀತೆಯನ್ನೆತ್ತುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು