Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:2 - ಕನ್ನಡ ಸತ್ಯವೇದವು C.L. Bible (BSI)

2 ಧೀರರು ಮತ್ತು ಯೋಧರು, ನ್ಯಾಯಾಧಿಪತಿಗಳು ಮತ್ತು ಪ್ರವಾದಿಗಳು, ಶಕುನದವರು ಮತ್ತು ಶಾಸಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಶೂರ, ಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ, ಪಂಚದಶಾಧಿಪತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಾಧೀಶರನ್ನೂ ಪ್ರವಾದಿಗಳನ್ನೂ ಹಿರಿಯರನ್ನೂ ಇಂದ್ರಜಾಲಗಾರರನ್ನು ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವನು, ಹಿರಿಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:2
12 ತಿಳಿವುಗಳ ಹೋಲಿಕೆ  

ನಾನು ಅವರ ಅಧಿಪತಿಯನ್ನು ಕೊಂದು, ರಾಜ್ಯಾಧಿಕಾರಿಗಳನ್ನು ಸಂಹರಿಸುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ದಳಪತಿಗಳು ಮತ್ತು ಗಣ್ಯವ್ಯಕ್ತಿಗಳು, ಮಂತ್ರಿಗಳು ಮತ್ತು ಮಂತ್ರತಂತ್ರದವರು - ಎಲ್ಲರನ್ನು ತೊಲಗಿಸಿಬಿಡುವರು.


“ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ;


ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು